CBSE ಶಾಲೆಗಳಲ್ಲಿ ಕನ್ನಡ ಕಡ್ಡಾಯ – ಹೈಕೋರ್ಟ್ ಮೆಟ್ಟಿಲೇ ರಿದ 4ನೇ ತರಗತಿಯ ವಿದ್ಯಾರ್ಥಿ

Suddi Sante Desk

ಬೆಂಗಳೂರು –

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ ವನ್ನು ಪ್ರಶ್ನಿಸಿ 4 ನೇ ತರಗತಿ ವಿದ್ಯಾರ್ಥಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.ಹೌದು ಈ ಸಂಬಂಧ ಪ್ರತಿಕ್ರಿಯೆ ಕೇಳಿ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನೋಟಿಸ್ ನ್ನು ಜಾರಿಗೆ ಮಾಡಿದೆ.

ಐಎಸ್‌ಎಸ್‌ಐ ಮತ್ತು ಸಿಬಿಎಸ್‌ಇ ಪಠ್ಯಕ್ರಮ ಹೊಂದಿರುವ ಶಾಲೆಗಳ ಮೊದಲ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ಭಾಷಾಂತರವನ್ನು ಕಡ್ಡಾಯವಾಗಿ ಹಿನ್ನೆಲೆ ರಾಜ್ಯ ಸರ್ಕಾರ ಜಾರಿಗೊಳಿ ಸಿದ ಕನ್ನಡ ಭಾಷೆಯನ್ನು ಕಲಿಕೆ ಕಾಯ್ದೆ -2018 ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಎಂಬಾತ ಅರ್ಜಿ ಸಲ್ಲಿಸಿದ್ದಾನೆ.

ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯ ಮೂರ್ತಿಯವರಾದ ಆರ್.ದೇವದಾಸ್ ಅವರಿದ್ದ ಪೀಠ,ಕೆಲಕಾಲ ಅರ್ಜಿದಾರ ಪರ ಅಭ್ಯರ್ಥಿ ವಾದ ಆಲಿಸಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರ ಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.