This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

international News

ಹೊರಟಿದ್ದು ದೇವಸ್ಥಾನಕ್ಕೆ ಸೇರಿದ್ದು ಮಸನಕ್ಕೆ ಭೀಕರ ಅಪಘಾತಕ್ಕೆ ಬಲಿಯಾದ 6 ಜನರು…..

WhatsApp Group Join Now
Telegram Group Join Now

ಗಾಂಧೀನಗರ

ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದ ಯಾತ್ರಾ ರ್ಥಿಗಳ ಮೇಲೆ ಕಾರು ಹರಿದು 6 ಮಂದಿ ಸಾವಿಗೀಡಾ ಗಿರುವ ದಾರುಣ ಘಟನೆ ಗುಜರಾತ್ ನ ಅರಾವಳಿ ಮಲ್ಪುರ್ ಪ್ರದೇಶದಲ್ಲಿ ನಡೆದಿದೆ.ಕಾರು ಹರಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಏಳು ಮಂದಿ ಗಾಯಗೊಂಡಿದ್ದಾರೆ.ಇವರು ಬನಸ್ಕಾಂತ ಜಿಲ್ಲೆಯ ಅಂಬಾಜಿ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರು ಚಾಲಕ ತನ್ನ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಮಾಲ್ಪುರ್ ಬಳಿ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್ ನಲ್ಲಿ ಮೊಡಸಾ ಆಸ್ಪತ್ರೆಗೆ ರವಾನಿಸಲಾಗಿದೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು ಮೃತರಿಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk