This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಕೊಡಗು

ಹೃದಯಾಘಾತದಿಂದ 6 ನೇ ತರಗತಿ ವಿದ್ಯಾರ್ಥಿ ಸಾವು – ಕೀರ್ತನ್ ನಿಧನಕ್ಕೆ ಸಂತಾಪ

ಹೃದಯಾಘಾತದಿಂದ 6 ನೇ ತರಗತಿ ವಿದ್ಯಾರ್ಥಿ ಸಾವು – ಕೀರ್ತನ್ ನಿಧನಕ್ಕೆ ಸಂತಾಪ
WhatsApp Group Join Now
Telegram Group Join Now

ಕೊಡಗು

ಹೃದಯಾಘಾತದಿಂದ 6 ನೇ ತರಗತಿಯ ವಿದ್ಯಾರ್ಥಿ ಯೊರ್ವ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.ಕೀರ್ತನ್  (12) ಮೃತಪಟ್ಟ ವಿದ್ಯಾರ್ಥಿ ಯಾಗಿದ್ದಾನೆ.ಕುಶಾಲ ನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ ಚಾಲಕ ಮಂಜಾಚಾರಿ ಅವರ ಪುತ್ರ ಕೊಪ್ಪಭಾರತ ಮಾತಾ ಶಾಲಾ ವಿದ್ಯಾರ್ಥಿ ಕೀರ್ತನ್ ಮರಣವು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ.

ಮಲಗಿದ ಜಾಗದಿಂದ ಕೀರ್ತನ್ ಎರಡು ಬಾರಿ ಕಿರುಚಿಕೊಂಡಿದ್ದು ಪೋಷಕರು ಕುಶಾಲನಗರ ಆಸ್ಪತ್ರೆ ಕರೆದೊಯ್ಯುವ ವೇಳೆಗೆ ಬಾಲಕ ಮೃತಪ ಟ್ಟಿದ್ದಾನೆ.ಈತ ಓದುತ್ತಿದ್ದ ಅದೇ ಶಾಲೆಯ ಬಸ್ ಚಾಲಕನಾಗಿ ಬಾಲಕನ ತಂದೆ ಕರ್ತವ್ಯ ನಿರ್ವಹಿ ಸುತ್ತಿದ್ದರು.

ಸುದ್ದಿ ಸಂತೆ ನ್ಯೂಸ್ ಕೊಡಗು…..


Google News

 

 

WhatsApp Group Join Now
Telegram Group Join Now
Suddi Sante Desk