This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

ಧಾರವಾಡ

ಧಾರವಾಡ ದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ 74ನೇ ಗಣರಾಜ್ಯೋತ್ಸವ ಆಚರಣೆ – ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಆಚರಣೆ

ಧಾರವಾಡ ದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ 74ನೇ ಗಣರಾಜ್ಯೋತ್ಸವ ಆಚರಣೆ – ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಆಚರಣೆ
WhatsApp Group Join Now
Telegram Group Join Now

ಧಾರವಾಡ

ಧಾರವಾಡ ದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ 74ನೇ ಗಣರಾಜ್ಯೋತ್ಸವ ವನ್ನು ಆಚರಣೆ ಮಾಡಲಾಯಿತು ಹೌದುಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಈ ಒಂದು ಕಾರ್ಯಕ್ರಮ ವನ್ನು ಆಚರಣೆ ಮಾಡಲಾಯಿತು

ಧಾರವಾಡ ಶ್ರೀನಗರ ವೃತ್ತದಲ್ಲಿ ಪ್ರತಿ ಈ ವರ್ಷ ದಂತೆ ಈ ವರ್ಷ ಕೂಡ  ಗಣರಾಜ್ಯೋತ್ಸವವನ್ನು ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ  ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹಾಗೂ  ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.

ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಜಗದೀಶ್ ಜಾದವ್,ನಾಗರಾಜ್ ರಾಮಣ್ಣ ನ ವರ ಸೋಮು ಬೈಲವಾಡ,ಅನ್ವರ್ ನದಾಫ್ ಮಂಜುನಾಥ್  ಅಂಗಡಿ,ಸುಭಾಷ್ ಅಮ್ಮಿನ ಭಾವಿ, ಬಸವರಾಜ್ ಕಡೆಮನಿ, ಎಲ್ಲಪ್ಪ ಶಿಂದೆ,ಉಮೇಶ್  ಶಿಂಧೆ, ಎ ಬಿ , ಅವ್ವನವರ, ರಾಜು ನವಲಗುಂದ್ , ಪ್ರಶಾಂತ್ ಬೆಟಿಗೇರಿ, ರಸುಲ್ ದಾರವಾಡಕರ್, ಮುಂತಾದರು ಉಪಸ್ಥಿದರು.

ಇದೇ ಸಂದರ್ಭದಲ್ಲಿ ಧಾರವಾಡದ  ಸಲಕಿನ ಕೊಪ್ಪ  ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗಣರಾ ಜ್ಯೋತ್ಸವ ಕಾರ್ಯಕ್ರಮಕ್ಕೆ ನಮ್ಮ ವೇದಿಕೆ ಯಿಂದ ಭಾಗವಹಿಸಲಾಯಿತು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk