ಹು ಧಾ ಮಹಾನಗರ ಪಾಲಿಕೆಯ ಚುನಾವಣೆ – BJP ಪಕ್ಷದ ಪ್ರಣಾಳಿಕೆ ಬಿಡುಗಡೆ…..

Suddi Sante Desk

ಹುಬ್ಬಳ್ಳಿ –

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿಚಾರ ಕುರಿತು ಬಿಜೆಪಿ ಪಕ್ಷವು ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.

ಹೌದು ಬಿಜೆಪಿ ಪಕ್ಷದ ಪ್ರಣಾಳಿಕೆಯನ್ನು ಹುಬ್ಬಳ್ಳಿ ಯ ಡೇನಿಸನ್ ಹೊಟೇಲ್ ನಲ್ಲಿ ಬಿಡುಗಡೆ ಮಾಡಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಒಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು

ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಅತಿ ಹೆಚ್ಚು ಸ್ಥಾನವನ್ನು ವಿಶ್ವಾಸ ವ್ಯಕ್ತಪಡಿಸಿದರು ಕೇಸರಿ ಪಕ್ಷದ ನಾಯಕರು

ಅವಳಿ ನಗರದ ಸ್ವಚ್ಛ ಸುಂದರ ಆರೋಗ್ಯ ಪೂರ್ಣ ನಗರಕ್ಕಾಗಿ ದೃಢ ಸಂಕಲ್ಪದ 25 ಅಂಶಗಳನ್ನು ಪ್ರಣಾಳಿಕೆಯನ್ನು ಪ್ರಸ್ತಾಪವನ್ನು ಮಾಡಲಾಗಿದೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಶಂಕರ ಪಾಟೀಲ ಮುನೇನಕೊಪ್ಪ , ಶಾಸಕರಾದ ಅಮೃತ ದೇಸಾಯಿ,ಅರವಿಂದ್ ಬೆಲ್ಲದ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಉಪಸ್ಥಿತಿ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.