This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ಸಾಹುಕಾರ್ ಸೆಕ್ಸ್ ಸಿಡಿ ಹಿಂದೆ ಬೆಳಗಾವಿ ಕನಕಪುರ ಕೈವಾಡವಂತೆ

WhatsApp Group Join Now
Telegram Group Join Now

ಬೆಂಗಳೂರು –

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಿಡುಗಡೆ ಮತ್ತು ಅದರ ಹಿಂದೆ ಹಾಗೇ ಮೇಲಿನ ಆರೋಪದ ವಿಚಾರದಲ್ಲಿ ರಾಜಕೀಯ ಷಡ್ಯಂತ್ರ ವಿದ್ದು ಕನಕಪುರ ಮತ್ತು ಬೆಳಗಾವಿ ಕಡೆಯವರು ಮಾಡಿದ್ದಾರೆ ಎಂದು ಪರಿಸರ ಜೀವಶಾಸ್ತ್ರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಷಡ್ಯಂತ್ರ ಮಾಡಿದವರು ಮುಂದಿನ ದಿನಗಳಲ್ಲಿ ಅನುಭವಿಸುತ್ತಾರೆ ಎಂದಷ್ಟೇ ಹೇಳಿದರು ಅನಾವಶ್ಯಕವಾಗಿ ತಮಗೆ ಸಂಬಂಧ ವಿಲ್ಲದ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಇನ್ನೂ ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ 20 ಜನರಿದ್ದರು. ಕೆಲವು ಸಚಿವರು ನ್ಯಾಯಾಲಯದ ಮೊರೆ ಹೋಗಿರುವುದು ಅವರ ವೈಯಕ್ತಿಕ ವಿಚಾರ. ಸಾಮೂಹಿಕ ವಿಚಾರವಲ್ಲ ಎಂದು ಸ್ಪಷ್ಟಪಡಿಸಿದರು. ನ್ಯಾಯಾಲಯಕ್ಕೆ ಏಕೆ ಹೋಗಿದ್ದಾರೆ? ಎಂಬುದಕ್ಕೆ ತಮ್ಮ ಬಳಿ ಉತ್ತರವಿಲ್ಲ. ಯಾರು ನ್ಯಾಯಾಲಯದ ಮೊರೆ ಹೋಗಿದ್ದಾರೋ ಅವರನ್ನೇ ಕೇಳಬೇಕು ಎಂದು ಹೇಳಿದರು.


Google News

 

 

WhatsApp Group Join Now
Telegram Group Join Now
Suddi Sante Desk