ರಸ್ತೆ ಅಪಘಾತ ವ್ಯಕ್ತಿ ಸಾವು – ವಾಯು ವಿಹಾರಕ್ಕೆ ಹೋಗಿದ್ದ ವ್ಯಕ್ತಿಗೆ ಕಾರು ಡಿಕ್ಕಿ…..

Suddi Sante Desk

ರಾಯಚೂರು –

ರಸ್ತೆ ಅಪಘಾತಕ್ಕೆ ವ್ಯಕ್ತಿಯೊರ್ವ ಸಾವಿಗೀಡಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿಯಲ್ಲಿ ಈ ಒಂದು ಘಟನೆ ನಡೆದಿದೆ.

ನೀರಮಾನ್ವಿಯ ಶಿವಲಿಂಗ(47)ಮೃತ ದುರ್ಧೈವಿಯಾಗಿ ದ್ದಾರೆ. ಬೆಳಗ್ಗಿನ ವಾಯುವಿಹಾರಕ್ಕೆ ಹೋದಾಗ ಕಾರ್ ಡಿಕ್ಕಿಯಾಗಿ ಆ ಒಂದು ರಭಸಕ್ಕೆ ಸ್ಥಳದಲ್ಲೇ ಇವರು ಸಾವಿಗೀಡಾಗಿದ್ದಾರೆ.

ಅಪಘಾತದ ನಂತರ ಕಾರು ಸಮೇತ ಚಾಲಕ ಪರಾರಿ ಯಾಗಿದ್ದಾರೆ.ಈ ಕುರಿತಂತೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.