ರಾಜ್ಯದ ಸರ್ಕಾರಿ ನೌಕರರಿಗೆ ಹಬ್ಬಕ್ಕೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಅಧಿಕೃತವಾಗಿ ಹೊರಬಿತ್ತು ಆದೇಶ‌…..

Suddi Sante Desk

ಬೆಂಗಳೂರು –

ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ಹಬ್ಬದ ಮುಂಗಡ ಹಣವನ್ನು ಹೆಚ್ಚು ಮಾಡಿ ಆದೇಶವನ್ನು ಮಾಡಲಾಗಿದೆ ಹೌದು ಈ ಒಂದು ವಿಚಾರ ಕುರಿತು ರಾಜ್ಯದ ಸರ್ಕಾರಿ ನೌಕರರ ಪರವಾಗಿ ಹೆಚ್ಚಳ ಮಾಡುವಂತೆ ಸಂಘವು ಮನವಿಯನ್ನು ಮಾಡಿತ್ತು ಸಂಘದ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರವು ಮನವಿ ಮೇರೆಗೆ ರಾಜ್ಯ ಸರಕಾರಿ ನೌಕರರಿಗೆ ಹಬ್ಬದ ಮುಂಗಡ ಹಣವನ್ನು 10000=00 ರೂಗಳಿಂದ 25,000=00 ರೂಪಾಯಿಗಳಿಗೆ ಹೆಚ್ಚಿಸಿ ಆದೇಶವನ್ನು ಮಾಡಿದೆ.

ಇನ್ನೂ ಈ ಒಂದು ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿಗೆ ರಾಜ್ಯದ ಸಮಸ್ತ ನೌಕರರು ಹಾಗೇ ಚಾಣಾಕ್ಷ ನಡೆಯಿಂದ ಹಿಡಿದ ಕಾರ್ಯ ಬಿಡದೆ ಸರ್ಕಾರಿ ಆದೇಶ ಮಾಡಿಸುತ್ತಿರುವ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ರವರಿಗೆ ಸಮಸ್ತ ನೌಕರರು ತುಂಬು ಹೃದಯದ ಧನ್ಯವಾದಗಳನ್ನು ಹೇಳಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.