ಹುಬ್ಬಳ್ಳಿಯಲ್ಲಿ ಚಾಕು ಇರಿತ ಸಣ್ಣ ಪುಟ್ಟ ವಿಚಾರಕ್ಕೆ ನಾಲ್ವರ ನಡುವೆ ಗಲಾಟೆ ಚಾಕು ಇರಿತ…..

Suddi Sante Desk

ಹುಬ್ಬಳ್ಳಿ –

ಸಣ್ಣ ಪುಟ್ಟ ವಿಚಾರಕ್ಕೆ ಗಲಾಟೆ ನಡೆದು ಒರ್ವನಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ನಗರದ ಶಹರ ಪೊಲೀಸ್ ಠಾಣೆ,ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ಚಾಕು ಇರಿತವಾಗಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಶ್ಚಂದ್ರ ಕಾಲೋನಿಯಲ್ಲಿ ರಾಜಶೇಖರ್ ಅಯ್ಯರ್(40 ) ಗೆ ಚಾಕು ಇರಿತವಾಗಿದೆ

ಸಣ್ಣಪುಟ್ಟ ಜಗಳಕ್ಕೆ ನಾಲ್ವರ ನಡುವೆ ಗಲಾಟೆಯ ಘಟನೆ ನಡೆದಿದ್ದು ಪವನ್ ಬಿಜ್ವಾಡ್, ಶುಭಮ್ ಬಿಜ್ವಾಡ್, ಮೋಹನ್ ಗಂಡಿನವರ ಮತ್ತು ರಾಬಿನ್ ಮರಿಯಾಳ ಆರೋಪಿತರಾಗಿದ್ದಾರಂತೆ.ಗಾಯಗೊಂಡ ರಾಜಶೇಖರ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಶಹರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಪೊಲೀಸರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.