ಶಿಕ್ಷಣ ಸಚಿವರ ತುರ್ತು ಸಭೆ ಇಲಾಖೆಯ ಅಧಿಕಾರಿಗಳು ರಾಜ್ಯದ DC ಗಳೊಂದಿಗೆ ಸಭೆ…..

Suddi Sante Desk

ಬೆಂಗಳೂರು –

ಶಿಕ್ಷಣ ಸಚಿವ ಬಿ‌ ಸಿ ನಾಗೇಶ್ ಇಲಾಖೆಯ ಅಧಿಕಾರಿಗಳು ಮತ್ತು ರಾಜ್ಯದ ಜಿಲ್ಲಾಧಿಕಾರಿ ಗಳೊಂದಿಗೆ ಸಭೆ ಮಾಡಿ ದರು.ಹೌದು ಸಧ್ಯ ರಾಜ್ಯದಲ್ಲಿ ಕರೋನ ಹೆಚ್ಚಾಗುತ್ತಿದೆ ಹೀಗಾಗಿ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಕರೋನ ಪರಿಸ್ಥಿತಿ ಕುರಿತು ಮಾಹಿತಿಯನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಈ ಒಂದು ಸಭೆಯನ್ನು ಮಾಡಿದರು

ರಾಜ್ಯದ ಶಾಲೆಗಳು,ಪಿಯು ಕಾಲೇಜುಗಳು,ವಸತಿ ಶಾಲೆಗ ಳಲ್ಲಿ ವರದಿಯಾಗಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಇನ್ನೂ ಇದೇ ವೇಳೆುಂಜಾ ಗ್ರತಾ ಕ್ರಮ ಹಾಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ‌ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.