ಶಿಕ್ಷಣ ಇಲಾಖೆಯೊಂದಿಗೆ CM ತುರ್ತು ಸಭೆ ಇಲಾಖೆಗೆ ಬಜೆಟ್ ನಲ್ಲಿ ಬೇಕು ಬೇಡಿಕೆಗಳ ಕುರಿತು ಚರ್ಚೆ…..

Suddi Sante Desk

ಬೆಂಗಳೂರು –

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಸಭೆ ಮಾಡಿದರು ಬೆಂಗಳೂರಿನ ಶಕ್ತಿ ಭವನದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆ ಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಂಬಂ ಧಿಸಿದಂತೆ ಚರ್ಚೆಯನ್ನು ಮಾಡಿದರು

ಬಜೆಟ್ ಪೂರ್ವದ ಈ ಒಂದು ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯ ಗಳ ಕುರಿತು ಚರ್ಚೆ ಮಾಡಿ ಸಲಹೆ ಸೂಚನೆ ಗಳನ್ನು ತೆಗೆದುಕೊಳ್ಳಲಾಯಿತು.ಇಲಾಖೆಯ ಸಚಿವರು ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.