ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ನೀಡಿದ ಶಾಸಕ‌ ಅರವಿಂದ ಬೆಲ್ಲದ ಪಕ್ಷದ ಪಾಲಿಕೆಯ ಸದಸ್ಯರು ಸೇರಿ ಹಲವರು ಉಪಸ್ಥಿತಿ…..

Suddi Sante Desk

ಧಾರವಾಡ –

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ಶಹರದ ವಾರ್ಡ್ ನಂ 18/19/20 ಆಯ್ದು ಭಾಗಗಳಲ್ಲಿ ಬರುವ ಶ್ರೀರಾಮನಗರ ಬಸ್ ರೂಟ್ ಮುಖ್ಯ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಚಾಲನೆ ನೀಡಲಾಯಿತು ನಂತರ ಸ್ಥಳೀಯರನ್ನು ಉದ್ದೇ ಶಿಸಿ ಶಾಸಕ ಅರವಿಂದ ಬೆಲ್ಲದ ಮಾತನಾಡಿದರು

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಬಸವರಾಜ್ ಗರಗ,ಮಾಜಿ ಮಹಾಪೌರರಾದ ಶಿವು ಹಿರೇಮಠ್,ಪಾಲಿಕೆ ಸದಸ್ಯರಾದ ಶ್ರೀಮತಿ ಜ್ಯೋತಿ ಪಾಟೀಲ್,ಕು.ಲಕ್ಷ್ಮಿ ಕಬ್ಬೆರ್, ಮುಖಂಡರಾದ ರಾಮಚಂದ್ರ ಪೋದಡ್ಡಿ,ಚಿದಾನಂದ ಪಾಟೀಲ್ ಸೇರಿದಂತೆ ಇನ್ನಿತರ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.