ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ನೀಡಿದ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹಲವರು ಉಪಸ್ಥಿತಿ…..

Suddi Sante Desk

ನವಲಗುಂದ –

ಹೌದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ನವಲಗುಂದ ತಾಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಯಮನೂರ – ಹಾಳಕುಸುಗಲ್ – ಪಡೆಸೂರ -ಶಾನವಾಡ ಮುಖ್ಯ ರಸ್ತೆ ನಿರ್ಮಾಣಕ್ಕೆ ಹಾಗೂ ಗ್ರಾಮದ ಕರಿಯಮ್ಮ ದಾರಿಯ ಚಕ್ಕಡಿ ರಸ್ತೆಗೆ ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು

ಈ ಸಂದರ್ಭದಲ್ಲಿ ತಾಲ್ಲೂಕಿನ ಭಾ.ಜ.ಪ ಅಧ್ಯಕ್ಷರಾದ ಎಸ್ ಬಿ.ದಾನಪ್ಪಗೌಡರ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು,ಗ್ರಾಮದ ಗುರು-ಹಿರಿ ಯರು,ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತ ರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.