ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರದಲ್ಲಿ ಪಾಲ್ಗೊಂಡ ಶಿಕ್ಷಣ ಸಚಿವರು ಶಿಕ್ಷಕರು ಸೇರಿ ಹಲವರು ಉಪಸ್ಥಿತಿ…..

Suddi Sante Desk

ಬೆಳಗಾವಿ –

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-2020. ಕಾರ್ಯಾಗಾರದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಚಾಲನೆ ನೀಡಿದರು ಇದೇ ವೇಳೆ ಸಚಿವರು ಈ ಒಂದು ಕಾರ್ಯಾಗಾರದಲ್ಲಿ ಭಾಗವ ಹಿಸಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದರು

ಇದೇ ವೇಳೆ ಈ ಒಂದು ಕಾರ್ಯಾಗಾರದಲ್ಲಿ ಶಾಸಕರಾದ ಗಣೇಶ್ ಹುಕ್ಕೇರಿ,ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪೂರ,ಹನಮಂತ ನಿರಾಣಿ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.