ಸರ್ವ ಶಿಕ್ಷಣ ಅಭಿಯಾನದ ನೂತನ ಯೋಜನಾ ನಿರ್ದೇಶಕ ರಾಗಿ ಶ್ರೀಮತಿ ಪಲ್ಲವಿ ಆಕೃತಿ ಇಲಾಖೆಗೆ ನೂತನ ಮಹಿಳಾ ಅಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ…..

Suddi Sante Desk

ಬೆಂಗಳೂರು –

ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಯನ್ನು ಮಾಡಿದ್ದು ಸರ್ವ ಶಿಕ್ಷಣ ಅಭಿಯಾನದ ನೂತನ ಯೋಜನಾ ನಿರ್ದೇಶಕರನ್ನಾಗಿ ಶ್ರೀಮತಿ ಪಲ್ಲವಿ ಆಕೃತಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಹೌದು 2009 ನೇ ಬ್ಯಾಚ್ ನ ಅಧಿಕಾರಿಯಾಗಿರುವ ಇವರನ್ನು ಸರ್ವ ಶಿಕ್ಷಣ ಅಭಿಯಾನದ ಜವಾಬ್ದಾರಿಯನ್ನು ನೀಡಿದೆ.ಇನ್ನೂ ನೂತನವಾಗಿ ಇಲಾಖೆಗೆ ಬರುತ್ತಿದ್ದಂತೆ ರಾಜ್ಯದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅದರಲ್ಲೂ ವಿಶೇಷವಾಗಿ ರಾಜ್ಯದ ಶಿಕ್ಷಕ ಬಂಧುಗಳು ಇವರನ್ನು ಸ್ವಾಗತಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.