ಕಾರವಾರದಲ್ಲಿ ಕನ್ನಡ ಉತ್ಸವ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ ಮಾಡಿ ಷಡಾಕ್ಷರಿ ಮತ್ತ ಟೀಮ್…..

Suddi Sante Desk

ಕಾರವಾರ –

ನಾಳೆ ಕಾರವಾರದಲ್ಲಿ ಗಡಿನಾಡ ಕನ್ನಡ ಉತ್ಸವ ನಡೆಯ ಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳು ಭರದಿಂದ ನಡೆದಿದ್ದು ಇನ್ನೂ ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ರಾಜ್ಯಾಧ್ಯಕ್ಷರು ಸಿ ಎಸ್ ಷಡಾಕ್ಷರಿ ರವರು ವೀಕ್ಷಿಸಿ ಪರಿಶೀಲನೆ ಮಾಡಿದರು.

ಕೇಂದ್ರ ಸಂಘದ ಉಪಾಧ್ಯಕ್ಷರಾದ ಆರ್ ಮೋಹನ್ ಕುಮಾರ್ ಮತ್ತು ರಾಜ್ಯ ಕಾರ್ಯದರ್ಶಿಗಳಾದ ಸದಾನಂದ ಹಾಗೂ ಜಿಲ್ಲಾಧ್ಯಕ್ಷರಾದ ಸಂಜೀವ ಕುಮಾರ್ ನಾಯಕ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.