This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

ಇಬ್ಬರು ಯುವ ಶಿಕ್ಷಕರು ನಿಧನ ಮೃತ ಶಿಕ್ಷಕರ ಅಗಲಿಕೆಗೆ ನಾಡಿನ ಶಿಕ್ಷಕರ ಬಳಗ ಸಂತಾಪ…..

WhatsApp Group Join Now
Telegram Group Join Now

ವಿಜಯಪುರ –

ಮಹಾಮಾರಿಗೆ ರಾಜ್ಯದಲ್ಲಿ ಮತ್ತೆ ಇಬ್ಬರು ಶಿಕ್ಷಕರು ಸಾವಿಗೀಡಾಗಿದ್ದಾರೆ‌. ಹೌದು ಇಂದು ಕೂಡಾ ಇಬ್ಬರು ಒಬ್ಬರು ಶಿಕ್ಷಕ ಇನ್ನೊಬ್ಬರು ಶಿಕ್ಷಕಿ ಮೃತರಾಗಿದ್ದಾರೆ. ಹೌದು ಇಂಡಿಯ ಯಲ್ಲವ್ವ ಗಿರಣಿವಡ್ಡರ. ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಮೃತರಾಗಿದ್ದಾರೆ

ಇನ್ನೂ ಇಂಡಿಯ ಸರ್ಕಾರಿ ಆದರ್ಶ ವಿದ್ಯಾಲಯದ ಶಿಕ್ಷಕ A l ಪಾಟೀಲ್ ಮೃತರಾಗಿದ್ದಾರೆ. ಇವರಿಗೂ ಕೂಡಾ ಕರೋನ ಸೋಂಕು ಕಾಣಿಸಿಕೊಂಡಿತ್ತು ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ

ಇನ್ನೂ ಮೃತರಾದ ಶಿಕ್ಷಕರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ ಹನಮಂತ ಬೂದಿಹಾಳ ಹಾಗೇ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ, ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇ ಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ,ರವಿ ಬಂಗೇ ನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣ ಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,

ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು,ನಾಗವೇಣಿ,ಇಂದಿರಾ.ಮುಕಾಂಬಿಕಾ ಭಟ್.ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಅಶೋಕ ಸಜ್ಜನ, ಸೇರಿದಂತೆ ಹಲ ವರು ಸಂತಾಪವನ್ನು ಸೂಚಿಸಿದ್ದಾರೆ ಅಲ್ಲದೇ ಮೃತ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು ಮಾಡಿದ್ದಾರೆ‌


Google News

 

 

WhatsApp Group Join Now
Telegram Group Join Now
Suddi Sante Desk