ಧಾರವಾಡ ದಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ – ಏಕಾಏಕಿ ಯಾಗಿ ಹೊತ್ತಿಕೊಂಸ ಬೆಂಕಿಯನ್ನು ನಂದಿಸಿದ ಸಾರ್ವಜನಿಕರು…..

Suddi Sante Desk

ಧಾರವಾಡ –

ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡ ದಲ್ಲಿ ನಡೆದಿದೆ.ಹೌದು ನಗರದ ಜಯನಗರ ಪೆಟ್ರೋಲ್ ಬಂಕ್ ಎದುರಿಗೆ ಈ ಒಂದು ಘಟನೆ ನಡೆದಿದೆ

ಶ್ರೀನಗರ ಕಡೆಯಿಂದ ಹೊರಟಿದ್ದ ಓಮೀನಿ ಕಾರಿನಲ್ಲಿ ಈ ಒಂದು ಬೆಂಕಿ ಕಾಣಿಸಿಕೊಂಡಿದೆ.ಏಕಾ ಏಕಿ ಹತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಸಾರ್ವಜನಿಕರು.ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಉಪನಗರ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ ಸಧ್ಯ ಈ ಒಂದು ಕುರಿತು ದೂರನ್ನು ದಾಖಲು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.