ರಾಜ್ಯದಲ್ಲಿ ಈ ವರ್ಷವೇ NEP ಜಾರಿ ಗೊಂದಲಕ್ಕೆ ತೆರೆ ಎಳೆದರು ಶಿಕ್ಷಣ ಸಚಿವ ಬಿ ಸಿ ನಾಗೇಶ್…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಈ ವರ್ಷವೇ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾ ಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಮತ್ತು ಮಾತೃ ಭಾಷೆ ಯಲ್ಲಿ ಶಿಕ್ಷಣ ಕೊಡಬೇಕೆಂಬುದು ಪ್ರಧಾನಿ ಮೋದಿಯವರ ಮಹಾದಾಸೆಯಾಗಿದೆ ಹೀಗಾಗಿ ಅವರ ಮಹಾತ್ವಾಕಾಂಕ್ಷೆ ಯಂತೆ ನೂತನ ಶಿಕ್ಷಣ ನೀತಿ ರೂಪಿಸಲಾಗಿದೆ ಎಂದರು

ಇನ್ನೂ ಈ ವರ್ಷವೇ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ರೂಪಿಸಲು ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.