ನಿವೃತ್ತಿ ಯ ನಂತರವೂ ನಿವೃತ್ತ ಮುಖ್ಯ ಕಾರ್ಯದರ್ಶಿ ನೇಮಕ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿದ ರಾಜ್ಯ ಸರ್ಕಾರ…..

Suddi Sante Desk

ಬೆಂಗಳೂರು –

ಇತ್ತೀಚೆಗಷ್ಟೇ ನಿವೃತ್ತರಾಗಿದ್ದ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ರಾಜ್ಯ ಸರ್ಕಾರ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ (ಕೆಇಆರ್‌ಸಿ)ನೂತನ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರದ ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ.

ಹೌದು ಕೆಇಆರ್‌ಸಿ ಅಧ್ಯಕ್ಷರ ಆಯ್ಕೆಗೆ ಸಮಿತಿ ಯೊಂದನ್ನು ರಾಜ್ಯ ಸರ್ಕಾರ ನೇಮಿಸಲಾಗಿತ್ತು.ರವಿಕುಮಾರ್‌ ಸೇರಿ ದಂತೆ ಹಲವರು ಅರ್ಜಿ ಸಲ್ಲಿಸಿದ್ದರು.ನೇಮಕಾತಿ ಸಮಿತಿ ಶಿಫಾರಸಿನಂತೆ ರವಿಕುಮಾರ್‌ ಅವರನ್ನು ಆಯ್ಕೆಮಾಡಿ ಇಂಧನ ಇಲಾಖೆ ಆದೇಶ ಹೊರಡಿಸಿದೆ.ಮುಂದಿನ ಐದು ವರ್ಷಗಳ ಅವಧಿಗೆ ಅವರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.ರವಿಕುಮಾರ್‌ 1984ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಯಾಗಿದ್ದು.2020ರ ಡಿಸೆಂಬರ್‌ ಅಂತ್ಯದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯ ದರ್ಶಿ ಹುದ್ದೆಗೆ ನೇಮಕಗೊಂಡಿದ್ದ ಅವರು 2022ರ ಮೇ 31ರಂದು ನಿವೃತ್ತರಾಗಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.