ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆ ಗೊಂದಲಕ್ಕೆ ತೆರೆ ಏಳೆದರು ಶಿಕ್ಷಣ ಸಚಿವರು ಯಾವುದೇ ನಿರ್ಬಂಧವಿಲ್ಲ ಎಂದರು ಸಚಿವ ಬಿ ಸಿ ನಾಗೇಶ್

Suddi Sante Desk

ಬೆಂಗಳೂರು

ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸಚಿವ ಬಿ ಸಿ ನಾಗೇಶ್ ಹೇಳಿದರು ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಾಲೆಗಳಲ್ಲಿ ಗಣೇಷ ಮೂರ್ತಿ ಪ್ರತಿಷ್ಠಾಪನೆಗೆ ಸಧ್ಯ ಯಾವುದೇ ನಿರ್ಬಂಧವಿಲ್ಲ ಎಂದರು

ಸರಸ್ವತಿ ಪೂಜೆ,ಗಣೇಶ ಪ್ರತಿಷ್ಠಾಪನೆ ನಡೆಯುತ್ತಿದೆ. ಮುಂದೆಯೂ ಸರಸ್ವತಿ ಪೂಜೆ,ಗಣೇಶ ಪ್ರತಿಷ್ಠಾಪನೆ ನಡೆಯಲಿದೆ.ಶಾಲೆಗಳಲ್ಲಿ ಈ ಪದ್ಧತಿಯು ಬಾಲಗಂಗಾಧರ ತಿಲಕ್ ಕಾಲದಿಂದಲೂ ಇದೆ.ಆದರೇ ಯಾವುದೇ ನಮಾಜ್ ಕೃಷ್ಣ ಪೂಜೆ,ಅಯ್ಯಪ್ಪ ಪೂಜೆ,ಕ್ರೈಸ್ತರ ಪ್ರಾರ್ಥನೆಗೆ ಶಾಲೆ ಗಳಲ್ಲಿ ಅವಕಾಶವಿಲ್ಲ ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದಂತ ಶಿಕ್ಷಣ ಇಲಾಖೆಗೆ ಈದ್ ಮಿಲಾದ್ ಆಚರಣೆಗೂ ಅವಕಾಶ ನೀಡುವಂತೆ ಮುಸ್ಲೀಂ ಮುಖಂಡರು ಒತ್ತಾಯಿಸಿದ್ದರು.ಈ ಬೆನ್ನಲ್ಲೇ ಶಾಲೆಗಳಲ್ಲಿ ವಿನಾಯಕನ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.