BEO ಅವರಿಂದ ತುರ್ತು ಸಂದೇಶ ರವಿವಾರ ತಪ್ಪದೇ ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳು ವಂತೆ ಶಿಕ್ಷಕರಿಗೆ ಸೂಚನೆ…..

Suddi Sante Desk

ಕಲಬುರಗಿ

ಆಗಸ್ಟ್ 21 ರಂದು ಕಲಬುರಗಿ ಜಿಲ್ಲೆಯ ಸೇಡಂ ನಲ್ಲಿ ಶೈಕ್ಷಣಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು ಪಟ್ಟಣ ದಲ್ಲಿ ಈ ಒಂದು ಸಮಾವೇಶ ನಡೆಯಲಿದ್ದು ಶಿಕ್ಷಣ ಸಚಿವರು ಸೇರಿದಂತೆ ಹಲವರು ಗಣ್ಯರು ಪಾಲ್ಗೊಳ್ಳಲಿ ದ್ದಾರೆ ಹೀಗಾಗಿ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರು ಈ ಒಂದು ಸಮಾವೇಶದಲ್ಲಿ ಪಾಲ್ಗೊಳ್ಳು ವಂತೆ ಸೇಡಂ ಕ್ಷೇತ್ರ ಶಿಕ್ಷಣಾಧಿಕಾರಿ ತಾಲ್ಲೂಕಿನ ಶಿಕ್ಷಕರಿಗೆ ಆದೇಶವನ್ನು ಮಾಡಿದ್ದಾರೆ.

ತಪ್ಪದೇ ಎಲ್ಲಾ ಶಿಕ್ಷಕರು ಪಾಲ್ಗೊಂಡು ಸಮಾವೇಶದ ಲಾಭವನ್ನು ಪಡೆದುಕೊಂಡು ಯಶಶ್ವಿಗೊಳಿಸುವಂತೆ ಸೂಚನೆಯನ್ನು ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.