ಹೃದಯಾಘಾತದಿಂದ ಶಿಕ್ಷಕ ನಿಧನ ಶಿಕ್ಷಕ ಅರ್ಜುನ ಹಜೇರಿ ನಿಧನಕ್ಕೆ ನಾಡಿನ ಶಿಕ್ಷಕರು ಸಂತಾಪ…..

Suddi Sante Desk

ವಿಜಯಪುರ –

ರಾಜ್ಯದಲ್ಲಿ ಮತ್ತೊರ್ವ ಆದರ್ಶ ಶಿಕ್ಷಕ ರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ ಹೌದು ಸರಳ ಮತ್ತು ಸಜ್ಜನಿಕೆಗೆ ಹೆಸರಾಗಿದ್ದ ಅರ್ಜುನ ಹಜೇರಿ ಮೃತರಾ ದವರಾಗಿದ್ದಾರೆ‌‌.ವಿಜಯಪುರ ಜಿಲ್ಲೆಯ ಮಿಂಚನಾಳ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿದ್ದರು. ನೋವು ಕಾಣಿಸಿಕೊಂಡ ಕೂಡಲೇ ಆಸ್ಪತ್ರೆಯ ಕರೆದುಕೊಂಡು ಹೋಗಲಾಯಿತು ಆದರೂ ಚಿಕಿತ್ಸೆ ಫಲಿಸದೇ ಮೃತರಾದರು

ಇನ್ನೂ ಇಲಾಖೆಯಲ್ಲಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಇವರ ನಿಧನಕ್ಕೆ ಜಿಲ್ಲೆಯ ಮತ್ತು ರಾಜ್ಯದ ಮೂಲೆ ಮೂಲೆ ಗಳಿಂದ ಶಿಕ್ಷಕ ಬಂಧುಗಳು ತೀವ್ರವಾದ ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.