ಪೊಲೀಸ್ ಕಾನ್ಸ್ಟೇಬಲ್ ರಂಗಸ್ವಾಮಿ ಅಮಾನತು – ಕರ್ತವ್ಯ ಲೋಪ ಹಿನ್ನಲೆಯಲ್ಲಿ ಎಸ್ಪಿ ಅವರು ಅಮಾನತು ಮಾಡಿ ಆದೇಶ

Suddi Sante Desk
ಪೊಲೀಸ್ ಕಾನ್ಸ್ಟೇಬಲ್ ರಂಗಸ್ವಾಮಿ ಅಮಾನತು – ಕರ್ತವ್ಯ ಲೋಪ ಹಿನ್ನಲೆಯಲ್ಲಿ ಎಸ್ಪಿ ಅವರು ಅಮಾನತು ಮಾಡಿ ಆದೇಶ

ಚಿತ್ರದುರ್ಗ

ಕರ್ತವ್ಯ ಲೋಪ ಹಿನ್ನಲೆಯಲ್ಲಿ ಪೊಲೀಸ್ ಕಾನ್ಸೇಟೇಬಲ್ ರೊಬ್ಬರನ್ನು ಅಮಾನತು ಮಾಡಿರುವ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ. ಹೌದು ಪೊಲೀಸ್ ಕಸ್ಟಡಿಯಲ್ಲಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನೆರವು ನೀಡಿದ ಆರೋಪದ ಮೇಲೆ ಕಾನ್ಸ್ ಟೇಬಲ್ ನನ್ನು ಅಮಾನತು ಮಾಡಲಾಗಿದೆ.

ಪೊಲೀಸ್ ಕಾನ್ಸೇಟೇ ಬಲ್ ರಂಗಸ್ವಾಮಿ ಅಮಾನತುಗೊಂಡವರಾಗಿದ್ದು ಚಿತ್ರದುರ್ಗ ನಗರ ಠಾಣೆ ಕಾನ್ಸ್ಟೇಬಲ್ ರಂಗಸ್ವಾಮಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೋಲಿಸ್ ವರಿಷ್ಠಾ ಧಿಕಾರಿ ಕೆ.ಪರಶುರಾಮ್ ಆದೇಶಿಸಿದ್ದಾರೆ. ಬಸವರಾಜನ್ ಅವರಿಗೆ ಪಿಸಿ ರಂಗಸ್ವಾಮಿ ಮೊಬೈಲ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ರಂಗಸ್ವಾಮಿ ಅಮಾನತುಗೊಳಿಸಿ ಎಸ್.ಪಿ. ಪರುಶುರಾಮ್ ಆದೇಶಿಸಿದ್ದಾರೆ.

ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.