ಬಂಧಿತ ಶಿಕ್ಷಕರು ನ್ಯಾಯಾಲಯಕ್ಕೆ ಹಾಜರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಶಿಕ್ಷಕರ ಸಂಖ್ಯೆ

Suddi Sante Desk
ಬಂಧಿತ ಶಿಕ್ಷಕರು ನ್ಯಾಯಾಲಯಕ್ಕೆ ಹಾಜರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಶಿಕ್ಷಕರ ಸಂಖ್ಯೆ

ಬೆಂಗಳೂರು

ಸಾರ್ವಜನಿಕ ಶಿಕ್ಷಣ ಇಲಾಖೆಯು ನೀಡಿದ ವರದಿ ಆಧರಿಸಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕೆ.ವಿ.ಶರತ್‌ಚಂದ್ರ ಮಾರ್ಗದರ್ಶನ ದಲ್ಲಿ ಎಸ್ಪಿ ರಮೇಶ್ ಬಾನೋತ್ ನೇತೃತ್ವದಲ್ಲಿ 18 ಡಿವೈಎಸ್ಪಿಗಳು ಹಾಗೂ 14 ಇನ್ಸ್‌ಪೆಕ್ಟರ್‌ಗಳು ಏಕಕಾಲಕ್ಕೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದು ಇವರನ್ನು ನ್ಯಾಯಾಲಯಕ್ಕೆ ಹಾಜರು ಮಾಡಲಾಯಿತು

ಹೌದು ಶಿಕ್ಷಕರನ್ನು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದು.ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವಿವಿಧ ಜಿಲ್ಲೆಯ ಹಲವು ಶಾಲೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು.

ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾದವರನ್ನು ಬಲೆಗೆ ಬೀಳಿಸುತ್ತಿದ್ದು ದಿನದಿಂದ ದಿನಕ್ಕೆ ಬಂಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.