This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

international News

ಆತ್ಮಹತ್ಯೆ ಗೆ ಶರಣಾದ ಶಿಕ್ಷಕ ಎರಡು ವರ್ಷಗಳಿಂದ ಬಾರದ ಸಂಬಳ ಮನನೊಂದ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ…..

WhatsApp Group Join Now
Telegram Group Join Now

ನವದೆಹಲಿ –

ಎರಡು ವರ್ಷಗಳಿಂದ ಸಂಬಳ ಬಾರದ ಹಿನ್ನಲೆ ಯಲ್ಲಿ ಮ‌ನನೊಂದು ಶಿಕ್ಷಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ‌. ಹೌದು ಎರಡು ವರ್ಷಗಳಿಂದ ಸಂಬಳ ಸಿಕ್ಕಿಲ್ಲ ವೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.

ರೋಹಿಣಿ ಪ್ರದೇಶದ ಖಾಸಗಿ ಶಾಲೆಯೊಂದರ ಶಿಕ್ಷಕ ತನೂಪ್ ಜೋಹರ್ ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕ ರಾಗಿದ್ದಾರೆ.ತಾಯಿ,ಸಹೋದರ ಹಾಗೂ ಹೆಂಡತಿಯೊಂದಿಗೆ ಜೀವನ ನಡೆಸುತ್ತಿದ್ದ ಅವರು ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವುದಕ್ಕೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಎರಡು ವರ್ಷಗಳಿಂದ ಸಂಬಳಕ್ಕಾಗಿ ಕೇಳಿದರೂ ಶಾಲೆಯ ಆಡಳಿತದವರು ಸಂಬಳ ಕೊಡುತ್ತಿಲ್ಲ. ನಮ್ಮ ಶಾಲೆ ಬಿಜೆಪಿ ಮಾಜಿ ಶಾಸಕ ಹಾಗೂ ಅವರ ಪತ್ನಿಗೆ ಸೇರಿದ್ದು, ನನ್ನ ಸಾವಿಗೆ ಅವರೇ ಕಾರಣ ಎಂದು ಅವರು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ ಅಂತೆ‌.ಆದರೆ ಈ ಬಗ್ಗೆ ಶಾಲೆಯ ಆಡಳಿತ ಯಾವು ದೇ ಪ್ರತಿಕ್ರಿಯೆ ಕೊಟ್ಟಿಲ್ಲ.ಈ ಹಿಂದೆ 2020ರಲ್ಲಿಯೇ ತನೂಪ್ ತಾವು ಕೆಲಸ ಮಾಡುತ್ತಿದ್ದ ಶಿಕ್ಷಣ ಸಂಸ್ಥೆ ಯಿಂದ ಸಂಬಳ ಬಂದಿಲ್ಲವೆಂದು ನ್ಯಾಯಾಲಯಕ್ಕೆ ಮೊಕದ್ದಮೆ ಹೂಡಿದ್ದರು. ಆದರೆ ಎಚ್ಚೆತ್ತುಕೊಳ್ಳದ ಆಡಳಿತ,ಅವರಿಂದ ಆನ್ ಲೈನ್ ತರಗತಿಗಳನ್ನು ಮಾಡಿಸುತ್ತಿತ್ತೇ ಹೊರೆತು ಸಂಬಳ ಕೊಟ್ಟಿರಲಿಲ್ಲ ಎಂದು ಆತನ ಕುಟುಂಬಸ್ಥರು ದೂರಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk