ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ CM,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದ ಗಣ್ಯರು

Suddi Sante Desk
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ CM,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದ ಗಣ್ಯರು

ವಿಜಯಪುರ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆರೋಗ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ವಿಚಾರಿಸಿ ಸ್ವಾಮೀಜಿ ಯವರ ಆಶೀರ್ವಾದ ವನ್ನು ಪಡೆದುಕೊಂಡರು.

CM,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದು ಕೊಂಡರು ಜ್ಞಾನಯೋಗಾಶ್ರಮದ ಶ್ರಿ ಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಕೆಲ ಸಮಯ ವೈದ್ಯರೊಂದಿಗೆ ಚರ್ಚೆ ಯನ್ನು ಮಾಡಿ ನಂತರ ಸ್ವಾಮೀಜಿ ಯವರ ಆಶೀರ್ವಾದ ಪಡೆದುಕೊಂಡರು

ಸುದ್ದಿ ಸಂತೆ ನ್ಯೂಸ್ ವಿಜಯಪುರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.