ನವಲಗುಂದ ದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಶಂಕರ ಪಾಟೀಲ್ ಮುನೇನಕೊಪ್ಪ – ಬೃಹತ್ ಮೆರವಣಿಗೆ ಮೂಲಕ ಉಮೇದುವಾರಿಕೆ ಸಲ್ಲಿಕೆ…..

Suddi Sante Desk
ನವಲಗುಂದ ದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಶಂಕರ ಪಾಟೀಲ್ ಮುನೇನಕೊಪ್ಪ – ಬೃಹತ್ ಮೆರವಣಿಗೆ ಮೂಲಕ ಉಮೇದುವಾರಿಕೆ ಸಲ್ಲಿಕೆ…..

ಧಾರವಾಡ

ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನಾಮಪತ್ರ ಸಲ್ಲಿಸಿದರು.ಹೌದು ನವಲಗುಂದ ವಿಧಾನಸಭೆಗೆ ಬಿಜೆಪಿ ಯಿಂದ ಅಧಿಕೃತ ವಾಗಿ ನಾಮಪತ್ರವನ್ನು ಸಲ್ಲಿಸಿದರು ಮುನೇನಕೊಪ್ಪ ಅವರು.ತಹಶೀಲ್ದಾರ ಕಚೇರಿಗೆ ತೆರಳಿ ಸಾಂಕೇತಿಕ ವಾಗಿ ನಾಮಪತ್ರವನ್ನು ಸಲ್ಲಿಸಿದರು ಶಂಕರ ಪಾಟೀಲ ಮುನೇನಕೊಪ್ಪ ಅವರು.

ಬಳಿಕ‌ ಬೃಹತ್ ಮೆರವಣಿಗೆ ಮೂಲಕ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಅವರು ಮುನೇನಕೊಪ್ಪಗೆ ಅವರಿಗೆ ಪಕ್ಷದ ಕಾರ್ಯಕರ್ತರು ಹಿರಿಯರು ಅಭಿಮಾನಿ ಗಳು ಆಪ್ತರು ಸೇರಿದಂತೆ ಹಲವರು ಸಾಥ್ ‌ನೀಡಿದರು.

ಸುದ್ದಿ ಸಂತೆ ನ್ಯೂಸ್ ನವಲಗುಂದ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.