ನೀತಿ ಸಂಹಿತೆ ಮುಗಿಯಿತು ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಆದೇಶವಾಗಲಿ – ಹೊಸ ರಾಜ್ಯ ಸರ್ಕಾರಕ್ಕೆ ರಾಜ್ಯದ ಸರ್ಕಾರಿ ನೌಕರರ ಒತ್ತಾಯ…..

Suddi Sante Desk
ನೀತಿ ಸಂಹಿತೆ ಮುಗಿಯಿತು ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಆದೇಶವಾಗಲಿ – ಹೊಸ ರಾಜ್ಯ ಸರ್ಕಾರಕ್ಕೆ ರಾಜ್ಯದ ಸರ್ಕಾರಿ ನೌಕರರ ಒತ್ತಾಯ…..

ಬೆಂಗಳೂರು

ಹೌದು ಸಧ್ಯ ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದಿದ್ದು ಹೀಗಾಗಿ ಈ ಕೂಡಲೇ ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವಂತೆ ಒತ್ತಡ ಒತ್ತಾಯ ಕೇಳಿ ಬರುತ್ತಿದೆ. ಈಗಾಗಲೇ ಈ ಒಂದು ವಿಚಾರ ಕುರಿತು ರಾಜ್ಯದ ಸರ್ಕಾರಿ ನೌಕರರ ಪರವಾಗಿ ಸಂಘಟನೆ ರಾಜ್ಯ ಸರ್ಕಾರಕ್ಕೆ ಪತ್ರವನ್ನು ಬರೆದಿದೆ‌‌.

ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿಯವರು ಈ ಒಂದು ಕುರಿತು ಪತ್ರವನ್ನು ಬರೆದಿದ್ದಾರೆ ಸಧ್ಯ ರಾಜ್ಯ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಮುಗಿದಿದ್ದು ಹೀಗಾಗಿ ಈ ಕೂಡಲೇ ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಬಿಡುಗಡೆ ಮಾಡುವಂತೆ ಪತ್ರ ಬರೆದು ಒತ್ತಾಯ ವನ್ನು ಮಾಡಿದ್ದಾರೆ‌

ಹೀಗಾಗಿ ರಾಜ್ಯ ಸರ್ಕಾರ ಈ ಒಂದು ಕೂಡಲೇ ಸಮಸ್ತ ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಬಿಡುಗಡೆ ಮಾಡಲು ಕೂಡಲೇ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.