ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೊಸ ರಾಜ್ಯ ಸರ್ಕಾರ – ತುಟ್ಟಿ ಭತ್ಯೆ ಹೆಚ್ಚಳ ಕಡತಕ್ಕೆ ಅನುಮೋದನೆ…..

Suddi Sante Desk
ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೊಸ ರಾಜ್ಯ ಸರ್ಕಾರ – ತುಟ್ಟಿ ಭತ್ಯೆ ಹೆಚ್ಚಳ ಕಡತಕ್ಕೆ ಅನುಮೋದನೆ…..

ಬೆಂಗಳೂರು

ಹೌದು ರಾಜ್ಯದ ಸರ್ಕಾರಿ ನೌಕರರಿಗೆ ಹೊಸ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ ಹೌದು ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಘೋಷಣೆ ಮಾಡಿದ ತುಟ್ಟಿ ಭತ್ಯೆಯ ಹೆಚ್ಚಳನ ನಂತರ ಈ ಒಂದು ವಿಚಾರ ಕುರಿತು ರಾಜ್ಯದ ಸರ್ಕಾರಿ ನೌಕರರು ಒತ್ತಾಯ ವನ್ನು ಮಾಡಿದ್ದರು ಆದರೆ ಚುನಾವಣೆ ನೀತಿ ಸಂಹಿತೆ ತೊಂದರೆ ಯಾಗಿತ್ತು ಹೀಗಾಗಿ ಸಧ್ಯ ರಾಜ್ಯ ಸರ್ಕಾರ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

ಸಧ್ಯ ರಾಜ್ಯದ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕಡತವು ಪೈನಲ್ ಆಗಿದ್ದು ಹೀಗಾಗಿ ಸಮಸ್ತ ರಾಜ್ಯದ ಸರ್ಕಾರಿ ನೌಕರರಿಗೆ ಶೇ 4 ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚು ಮಾಡಲಾಗಿದೆ ಈ ಒಂದು ಪೈಲ್ ಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಅತ್ತ ಕಡತಕ್ಕೆ ಒಪ್ಪಿಗೆ ಸಿಗುತ್ತಿದ್ದಂತೆ ಇತ್ತ ರಾಜ್ಯದ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಕ್ಕೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಧನ್ಯವಾ ದಗಳನ್ನು ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.