ಎತ್ತಿನಗುಡ್ಡ ದಲ್ಲಿ ಹೊಲದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮಾಡಿದ ಶ್ರೀಮತಿ ಶಿವಲೀಲಾ ಕುಲಕರ್ಣಿ – ಕ್ಷೇತ್ರದಲ್ಲಿ ಮುಂದುವರೆದ ಅಭಿವೃದ್ದಿ ಕಾರ್ಯಗಳು…..

Suddi Sante Desk
ಎತ್ತಿನಗುಡ್ಡ ದಲ್ಲಿ ಹೊಲದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮಾಡಿದ ಶ್ರೀಮತಿ ಶಿವಲೀಲಾ ಕುಲಕರ್ಣಿ – ಕ್ಷೇತ್ರದಲ್ಲಿ ಮುಂದುವರೆದ ಅಭಿವೃದ್ದಿ ಕಾರ್ಯಗಳು…..

ಧಾರವಾಡ

ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಮುಂದುವರೆದಿವೆ.ಕ್ಷೇತ್ರದಲ್ಲಿ ಶಾಸಕ ವಿನಯ ಕುಲಕರ್ಣಿ ಉಪಸ್ಥಿತರಿರದಿದ್ದರೂ ಕೂಡಾ ಅವರ ಪತ್ನಿ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ ಅವರು ಯಾವುದೇ ರೀತಿಯ ಅಭಿವೃದ್ಧಿ ಕುಂಠಿತ ಆಗದಂತೆ ಕೆಲಸ ಕಾರ್ಯಗಳನ್ನು ಮಾಡತಾ ಇದ್ದಾರೆ

ವಾರ್ಡ್ ನಂ 2ರ ಯತ್ತಿನಗುಡ್ಡ ಗ್ರಾಮದಲ್ಲಿ ದುರ್ಗಾದೇವಿ ಗುಡಿಯ ಹತ್ತಿರ ಹೊಲದ ರಸ್ತೆ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ ಅವರು ಚಾಲನೆ ನೀಡಿದರು.ಮಹಾನಗರ ಪಾಲಿಕೆ ಸದಸ್ಯರು, ಸಮಸ್ತ ಯತ್ತಿನಗುಡ್ಡದ ಗುರು ಹಿರಿಯರು, ಮುಖಂಡರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.