ಆತ್ಮಹತ್ಯೆ ಮಾಡಿಕೊಂಡ RTI ಕಾರ್ಯಕರ್ತ – ಸಾವಿನ ಹಿಂದೆ ಹುಟ್ಟುಕೊಂಡಿವೆ ಹಲವು ಅನುಮಾನಗಳು…..

Suddi Sante Desk
ಆತ್ಮಹತ್ಯೆ ಮಾಡಿಕೊಂಡ RTI ಕಾರ್ಯಕರ್ತ – ಸಾವಿನ ಹಿಂದೆ ಹುಟ್ಟುಕೊಂಡಿವೆ ಹಲವು ಅನುಮಾನಗಳು…..

ಆನೇಕಲ್

ಆತ್ಮಹತ್ಯೆ ಮಾಡಿಕೊಂಡ RTI ಕಾರ್ಯಕರ್ತ  ಸಾವಿನ ಹಿಂದೆ ಹುಟ್ಟುಕೊಂಡಿವೆ ಹಲವು ಅನು ಮಾನಗಳು ಹೌದು RTI ಕಾರ್ಯಕರ್ತ ರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ನಲ್ಲಿ ನಡೆದಿದೆ.ಹೌದು ನೇಣು ಬಿಗಿದ ಸ್ಥಿತಿಯಲ್ಲಿ ಆರ್ಟ್ ಟಿಐ ಕಾರ್ಯಕರ್ತನ ಶವ ಪತ್ತೆಯಾಗಿದೆ.ಪ್ರದೀಪ್(38) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಆರ್ಟಿಐ ಕಾರ್ಯಕರ್ತ ನಾಗಿದ್ದಾನೆ

ಜಿಗಣಿ ಸಮೀಪದ ಮಾದಪಟ್ಟಣದಲ್ಲಿ ಪತ್ತೆಯಾ ಗಿದೆ.ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮಾದಪಟ್ಟಣ ಕಾರಿನ ಶೆಡ್ ನಲ್ಲಿ ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಯಾಗಿದೆ.ಕಬ್ಬಿಣದ ಪೈಪ್ ಗೆ ಹಗ್ಗದಿಂದ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಚೇರ್ ಮೇಲೆ ಇಳಿದು ಬಿದ್ದಿರುವ ಶವ ಹಲವು ಅನುಮಾ ನಗಳಿಗೆ ಎಡೆಮಾಡಿಕೊಟ್ಟಿದ್ದು

ಆರ್ಟಿಐ ಕಾರ್ಯ ಕರ್ತನ ಧಿಡೀರ್ ಸಾವಿನ ಸುದ್ದಿಯನ್ನು ತಿಳಿದ ಜಿಗಣಿ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆಯನ್ನು ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಆನೇಕಲ್…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.