ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸೃಜನ್ ಅಸುಂಡಿ – ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸೃಜನ್…..

Suddi Sante Desk
ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸೃಜನ್ ಅಸುಂಡಿ – ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸೃಜನ್…..

ಹುಬ್ಬಳ್ಳಿ

ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸೃಜನ್ ಅಸುಂಡಿ – ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸೃಜನ್.ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಹುಬ್ಬಳ್ಳಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ನೂ ನಗರದ ರೇಲ್ವೆ ಇಲಾಖೆ ವತಿಯಿಂದ ನಗರದ ರೇಲ್ವೆ ನಿಲ್ದಾಣದಲ್ಲಿ ಚಿತ್ರಕಲಾ ಸ್ಪರ್ಧೆ ಯನ್ನು ಹಮ್ಮಿಕೊಳ್ಳಲಾಗಿತ್ತು.ಸ್ಪರ್ಧೆಯಲ್ಲಿ ನಗರದ ಬೇರೆ ಬೇರೆ ಶಾಲಾ ವಿದಾರ್ಥಿಗಳು ಪಾಲ್ಗೊಂಡು ಚಿತ್ರಕಲೆಗಳನ್ನು ರಚನೆ ಮಾಡಿದರು. ಇನ್ನೂ ಪೈನಲ್ ಆಗಿ ಸೃಜನ್ ಅಸುಂಡಿ ವಿದ್ಯಾರ್ಥಿ ಮೂರನೇಯ ಪ್ರಶಸ್ತಿಯನ್ನು ಪಡೆದುಕೊಂಡರು.

ಹಿರಿಯ ಪತ್ರಕರ್ತ ಶಿವರಾಂ ಅಸುಂಡಿ ಯವರ ಪುತ್ರ ನಾಗಿರುವ ಸೃಜನ್ ಅಸುಂಡಿ ಯವರಿಗೆ ನೈರುತ್ಯ ರೈಲ್ವೆ ಜಿ.ಎಂ ಸಂಜೀವ್ ಕಿಶೋರ್ ಬಹುಮಾನ ವಿತರಿಸಿದರು.ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ನೈರುತ್ಯ ರೈಲ್ವೆ ಈ ಒಂದು ಸ್ಪರ್ಧೆಯನ್ನು ಆಯೋಜನೆ ಮಾಡಿತ್ತು.

ಇನ್ನೂ ನೈರುತ್ಯ ರೈಲ್ವೆ ಯಿಂದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಾಂಧಿ ಜಯಂತಿಯನ್ನು ಆಚರಿಸ ಲಾಯಿತು.ನೈರುತ್ಯ ರೈಲ್ವೆಯ ಜಿಎಂ ಸಂಜೀವ್ ಕಿಶೋರ್ ಗಾಂಧೀಜಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿದರು.ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಪಾಕ್ಷಿಕ ಆಚರಣೆ ಮಾಡಲಾಯಿತು.ಈ ವೇಳೆ ದೇಶಭಿಮಾನ ಮೂಡಿಸೋ ಗೀತೆಗಳ ಗಾಯನ, ನೃತ್ಯ ನಡೆಯಿತು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.