ಜೀವಂತವಾಗಿರುವವರ ಹೆಸರಿಗೆ ಮರಣ ಪ್ರಮಾಣ ಪತ್ರ ನೀಡಿದ ಸರ್ಕಾರಿ ಅಧಿಕಾರಿಗಳು – ಎಡವಟ್ಟು ಮಾಡಿದ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರದಿಂದ ಆದೇಶ…..

Suddi Sante Desk
ಜೀವಂತವಾಗಿರುವವರ ಹೆಸರಿಗೆ ಮರಣ ಪ್ರಮಾಣ ಪತ್ರ ನೀಡಿದ ಸರ್ಕಾರಿ ಅಧಿಕಾರಿಗಳು – ಎಡವಟ್ಟು ಮಾಡಿದ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರದಿಂದ ಆದೇಶ…..

ರಾಮನಗರ

ಜೀವಂತವಾಗಿರುವವರ ಹೆಸರಿಗೆ ಮರಣ ಪ್ರಮಾಣ ಪತ್ರ ನೀಡಿದ ಸರ್ಕಾರಿ ಅಧಿಕಾರಿಗಳು  ಎಡವಟ್ಟು ಮಾಡಿದ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರದಿಂದ ಆದೇಶ

ಹೌದು ಇಂತಹದೊಂದು ಎಡವಟ್ಟೊಂದು ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಕಂಡು ಬಂದಿದೆ.ಜೀವಂತವಾಗಿರುವ ಹೆಸರಿನ ಮೇಲೆ ನಂಜನಗೂಡಿನ ಕಂದಾಯ ಇಲಾಖೆಯ ಅಧಿ ಕಾರಿಗಳು ಮರಣ ಪತ್ರವನ್ನು ನೀಡಿದ್ದಾರೆಂದು ಸಂಘಟನೆಯೊಂದರ ರಾಜ್ಯಾಧ್ಯರಾಗಿರುವ ವಿಜಯಕುಮಾರ ಅವರು ಸಮಗ್ರವಾದ ದಾಖಲೆ ಗಳೊಂದಿಗೆ ರಾಜ್ಯ ಸರ್ಕಾರದ ಗಮನಕ್ಕೆ ತಗೆದು ಕೊಂಡು ಬಂದಿದ್ದರು.

 

ಈ ಒಂದು ವಿಚಾರ ಕುರಿತಂತೆ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ದಾಖಲೆಗಳು ಬರುತ್ತಿದ್ದಂತೆ ಇತ್ತ ಈ ಒಂದು ದೂರಿನ ಕುರಿತು ಸ್ಪಂದಿಸಿದ್ದು ಈ ಕೂಡಲೇ ಹೀಗೆ ಜೀವಂತವಾಗಿರುವವರ ಮೇಲೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ನಂಜನಗೂಡಿನ ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ವರದಿಯನ್ನು ನೀಡುವಂತೆ ಮೈಸೂರು ಜಿಲ್ಲಾಧಿ ಕಾರಿಗಳಿಗೆ ಪತ್ರವನ್ನು ಬರೆದಿದ್ದು ತಪ್ಪು ಕಂಡು ಬಂದರೆ ಕೂಡಲೇ ಕಾನೂನು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.