ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಮಾಡಿದ ಸಚಿವ ಸಂತೋಷ ಲಾಡ್ – ಇಲಾಖೆಯ ಅಭಿವೃದ್ದಿ ಸೇರಿದಂತೆ ಪ್ರಗತಿ ಪರಿಶೀಲನೆಯನ್ನು ಮಾಡಿದ ಸಚಿವರು…..

Suddi Sante Desk
ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಮಾಡಿದ ಸಚಿವ ಸಂತೋಷ ಲಾಡ್ – ಇಲಾಖೆಯ ಅಭಿವೃದ್ದಿ ಸೇರಿದಂತೆ ಪ್ರಗತಿ ಪರಿಶೀಲನೆಯನ್ನು ಮಾಡಿದ ಸಚಿವರು…..

ಬೆಂಗಳೂರು

ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಮಾಡಿದ ಸಚಿವ ಸಂತೋಷ ಲಾಡ್ – ಇಲಾಖೆಯ ಅಭಿವೃದ್ದಿ ಸೇರಿದಂತೆ ಪ್ರಗತಿ ಪರಿಶೀಲನೆಯನ್ನು ಮಾಡಿದ ಸಚಿವರು

ಹೌದು ನಿರಂತರವಾಗಿ ಮೂರು ದಿನಗಳ ಕ್ಷೇತ್ರ ಧಾರವಾಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬೆಂಗಳೂರಿಗೆ ತೆರಳಿದ್ದಾರೆ ಸಚಿವ ಸಂತೋಷ ಲಾಡ್.ಬೆಂಗಳೂರಿಗೆ ತೆರಳುತ್ತಿದ್ದಂತೆ ಇತ್ತ ಬೇರೆ ಬೇರೆ ಇಲಾಖೆ ಸೇರಿದಂತೆ ಹಲವು ಆಡಳಿತ ಮಂಡಳಿಯೊಂದಿಗೆ ಸಭೆ ಮಾಡಿದರು.

ಈ ನಡುವೆ ತಮ್ಮದೆಯಾದ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಸಂತೋಷ ಲಾಡ್ ಪ್ರಗತಿ ಪರಿಶೀಲನಾ ಸಭೆಯನ್ನು ಮಾಡಿದರು. ವಿಧಾನಸೌಧದ ಕಚೇರಿಯಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಲವಾರು ವಿಚಾರಗಳ ಕುರಿತಂತೆ ಮಾಹಿತಿಯನ್ನು ಪಡೆದುಕೊಂಡರು.

ಇದೇ ವೇಳೆ ಇಲಾಖೆಯಲ್ಲಿನ ಪ್ರಗತಿ ಮತ್ತು ಅಭಿವೃದ್ದಿ ಮತ್ತು ಹೊಸ ಹೊಸ ಯೋಜನೆಗಳ ಕುರಿತಂತೆ ಅಧಿಕಾರಿಗಳೊಂದಿಗೆ ಸಚಿವ ಸಂತೋಷ ಲಾಡ್ ಚರ್ಚೆಯನ್ನು ಮಾಡಿದರು. ಇನ್ನೂ ಈ ಒಂದು ಸಭೆಯಲ್ಲಿ ಕಾರ್ಮಿಕ ಇಲಾಖೆ,ಕಾರ್ಖಾನೆ ಮತ್ತು ಬಾಯ್ಲರ್ ಗಳ ಇಲಾಖೆ ಹಾಗೂ ಕಾರ್ಮಿಕ ರಾಜ್ಯ ವಿಮಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು….

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.