ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಪತ್ನಿ ನಿಧನಕ್ಕೆ ಸಚಿವ ಸಂತೋಷ ಲಾಡ್ ಸಂತಾಪ – ವಿಜಯರಾಘವೇಂದ್ರ ಅವರ ಕುಟುಂಬಕ್ಕೆ ಈ ಆಘಾತವನ್ನು ತಡೆದುಕೊಳ್ಳುವ ಶಕ್ತಿ ಸಿಗಲೆಂದು ಎನ್ನುತ್ತಾ ಪ್ರಾರ್ಥಿಸೋಣ ಎಂದ ಸಚಿವರು…..

Suddi Sante Desk
ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಪತ್ನಿ ನಿಧನಕ್ಕೆ ಸಚಿವ ಸಂತೋಷ ಲಾಡ್ ಸಂತಾಪ – ವಿಜಯರಾಘವೇಂದ್ರ ಅವರ ಕುಟುಂಬಕ್ಕೆ ಈ ಆಘಾತವನ್ನು ತಡೆದುಕೊಳ್ಳುವ ಶಕ್ತಿ ಸಿಗಲೆಂದು ಎನ್ನುತ್ತಾ ಪ್ರಾರ್ಥಿಸೋಣ ಎಂದ ಸಚಿವರು…..

ಧಾರವಾಡ

ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ

ಇನ್ನೂ ಇವರ ನಿಧನಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ತೀವ್ರ ಸಂತಾಪ ವನ್ನು ಸೂಚಿಸಿದ್ದಾರೆ ಈ ಒಂದು ಸುದ್ದಿ ತಿಳಿದು ಬೇಸರವಾಯಿತು ಎಂದಿದ್ದಾರೆ

ಇನ್ನೂ ಕುಟುಂಬಕ್ಕೆ ನೋವಿನ ಶಕ್ತಿ ಯನ್ನು ತಡೆದುಕೊಳ್ಳುವ ಶಕ್ತಿ ಸಿಗಲಿ ಭಗವಂತ ವಿಜಯರಾಘವೇಂದ್ರ ಅವರ ಕುಟುಂಬಕ್ಕೆ ಈ ಆಘಾತದಿಂದ ಚೇತರಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.