DKC ಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸಚಿವ ಸಂಪುಟ – ರಾಜ್ಯಾಧ್ಯಂತ ಬಿಜೆಪಿ ಆಕ್ರೋಶ ನ್ಯಾಯಾಲಯದಲ್ಲಿ CBI ಪ್ರಶ್ನೆ ಮಾಡಲು ತೀರ್ಮಾನ…..

Suddi Sante Desk
DKC ಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸಚಿವ ಸಂಪುಟ – ರಾಜ್ಯಾಧ್ಯಂತ ಬಿಜೆಪಿ ಆಕ್ರೋಶ ನ್ಯಾಯಾಲಯದಲ್ಲಿ CBI ಪ್ರಶ್ನೆ ಮಾಡಲು ತೀರ್ಮಾನ…..

ಬೆಂಗಳೂರು

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ ರಾಜ್ಯಾದ್ಯಂತ ಬುಗಿಲೆದ್ದ ಆಕ್ರೋಶ ಹೌದು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.ಸಿಎಂ ಸಿದ್ದರಾ ಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾ ಗಿದ್ದು ಈ ಬಗ್ಗೆ ಸಚಿವ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇನ್ನೂ ಈ ಒಂದು ವಿಚಾರ ತಿಳಿದ ಬಿಜೆಪಿ ಪಕ್ಷದ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಇತ್ತ ಸಿಬಿಐ ನ್ಯಾಯಾಲಯ ದಲ್ಲಿ ಪ್ರಶ್ನೆ ಮಾಡಲು ಮುಂದಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.