ತುರ್ತು ಸುದ್ದಿಗೋಷ್ಠಿ ಕರೆದ ಶಿಕ್ಷಣ ಸಚಿವರು – ಪರೀಕ್ಷಾ ಮಾಹಿತಿಯೊಂದಿಗೆ ಹಲವು ವಿಚಾರಗಳ ಕುರಿತು ಮಾತನಾಡಲಿದ್ದಾರೆ ಸಚಿವರು…..

Suddi Sante Desk
ತುರ್ತು ಸುದ್ದಿಗೋಷ್ಠಿ ಕರೆದ ಶಿಕ್ಷಣ ಸಚಿವರು – ಪರೀಕ್ಷಾ ಮಾಹಿತಿಯೊಂದಿಗೆ ಹಲವು ವಿಚಾರಗಳ ಕುರಿತು ಮಾತನಾಡಲಿದ್ದಾರೆ ಸಚಿವರು…..

ಬೆಂಗಳೂರು

SSLC, ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವರಿಂದ ಸುದ್ದಿಗೋಷ್ಠಿ ಹಲವು ವಿಚಾರ ಗಳ ಕುರಿತು ಮಾಹಿತಿ ನೀಡಲಿದ್ದಾರೆ ಸಚಿವರು ಹೌದು

ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಬಗ್ಗೆ ಮಹತ್ವದ ಸುದ್ದಿಗೋಷ್ಠಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆಸಲಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪನವರು ದಿನಾಂಕ 20-02-2024 ರಂದು ಬೆಳಿಗ್ಗೆ 11.30 ಗಂಟೆಗೆ ಕೊಠಡಿ ಸಂಖ್ಯೆ 112, ವಿಕಾಸಸೌಧ, ಬೆಂಗಳೂರು ಇಲ್ಲಿ 2024ರ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಕುರಿತು ವಿವರ ನೀಡುವರು.

ಬೆಳಿಗ್ಗೆ 11.30ಕ್ಕೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಬಗ್ಗೆ ಮಹತ್ವದ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಹಂಚಿ ಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.ಇದರೊಂದಿಗೆ ವಸತಿ ಶಾಲೆ ಯಲ್ಲಿನ ಬರಹ ಬದಲಾವಣೆ ಸೇರಿ ದಂತೆ ಇನ್ನೂ ಕೆಲವು ವಿಚಾರ ಗಳ ಕುರಿತು ಮಾತನಾಡಲಿದ್ಸಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.