ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಇಲ್ಲ CM ಸ್ಪಷ್ಟನೆ – ರಾಮ ಮಂದಿರ ಉದ್ಘಾಟನೆ ದಿನದಂದು ರಜೆ ಘೋಷಣೆಗೆ ಬೇಡಿಕೆ ಇಟ್ಟಿದ್ದ ಬಿಜೆಪಿ ಹಿಂದೂ ಸಂಘಟನೆಯವರು…..

Suddi Sante Desk
ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಇಲ್ಲ CM ಸ್ಪಷ್ಟನೆ – ರಾಮ ಮಂದಿರ ಉದ್ಘಾಟನೆ ದಿನದಂದು ರಜೆ ಘೋಷಣೆಗೆ ಬೇಡಿಕೆ ಇಟ್ಟಿದ್ದ ಬಿಜೆಪಿ ಹಿಂದೂ ಸಂಘಟನೆಯವರು…..

ಬೆಂಗಳೂರು

ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಇಲ್ಲ CM ಸ್ಪಷ್ಟನೆ – ರಾಮ ಮಂದಿರ ಉದ್ಘಾಟನೆ ದಿನ ದಂದು ರಜೆ ಘೋಷಣೆಗೆ ಬೇಡಿಕೆ ಇಟ್ಟಿದ್ದ ಬಿಜೆಪಿ ಹಿಂದೂ ಸಂಘಟನೆಯವರು ಹೌದು

ರಾಮ ಮಂದಿರ ಉದ್ಘಾಟನೆ ದಿನದಂದು ರಾಜ್ಯದಲ್ಲಿ ಯಾವುದೇ ರೀತಿಯ ಸರ್ಕಾರಿ ರಜೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾ ಪನೆ ಕಾರ್ಯಕ್ರಮ ನಡೆಯಲಿದ್ದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಬಿಜೆಪಿ ನಾಯಕರು,ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು.

ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸೋಮವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ.ಆದರೆ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ನಾಳೆ ವಿಶೇಷ ಪೂಜೆ ಇರಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.ಇತ್ತ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದ್ದು ವಿವಿಧ ರಾಜ್ಯಗಳು ಸರ್ಕಾರಿ ರಜೆ ಘೋಷಿಸಿವೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ನಾಯಕರು ಹಿಂದೂ ಸಂಘಟನೆಗಳ ಮುಖಂ ಡರು ಒತ್ತಾಯಿಸಿದ್ದರು ಆದರೆ ಸಿಎಂ ಸಿದ್ದರಾ ಮಯ್ಯ ರಜೆ ಇಲ್ಲ ಎಂದು ಹೇಳಿ ರಜೆ ಗೊಂದಲಕ್ಕೆ ತೆರೆ ಏಳೆದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.