ಸಿಡಿಲು ಬಡಿದು ಬಾಲಕ ಸಾವು – ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಸಿಡಿಲು ಅಟ್ಯಾಕ್…..

Suddi Sante Desk
ಸಿಡಿಲು ಬಡಿದು ಬಾಲಕ ಸಾವು – ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಸಿಡಿಲು ಅಟ್ಯಾಕ್…..

ವಿಜಯಪುರ

ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ ಜಿಲ್ಲೆಯ ಇಂಡಿ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ಈ ಒಂದು ಧಾರುಣ ಘಟನೆ ನಡೆದಿದೆ.ವಿಜಯಪುರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಮೊದಲ ಮಳೆಗೆ ಸಿಡಿಲು ಬಡೆದು ಜಮೀನಿನಲ್ಲಿ ಬಾಲಕ ಸಾವಿ ಗೀಡಾಗಿದ್ದಾನೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆ ಜಲದಪ್ಪನ ಕೆರೆಯ ಜಮೀನಿನಲ್ಲಿ ಘಟನೆ ನಡೆದಿದ್ದು ಭೀರಪ್ಪ ನಿಂಗಪ್ಪ ಅವರಾದಿ(16) ಮೃತಪಟ್ಟ ಬಾಲಕ ನಾಗಿದ್ದಾನೆ.ಗುಡುಗು ಸಿಡಿಲು ಮಳೆಗೆ ಬಾಲಕ ಬಲಿಯಾಗಿದ್ದು ಇನ್ನೂ ಈ ಒಂದು ಸುದ್ದಿ ತಿಳಿದ ಜೆಡಿಎಸ್ ಮುಖಂಡ ಬಿ ಡಿ ಪಾಟೀಲ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು

ಮೃತ ಬಾಲಕನ ಕುಟುಂಬಸ್ಥರಿಗೆ 10ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹ ವನ್ನು ಮಾಡಿದ್ದು ಸಧ್ಯ ಈ ಒಂದು ಕುರಿತು ದೂರು ಕೂಡಾ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಇಂಡಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.