ಬಸ್ ಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು – ಉಸಿರು ನಿಲ್ಲಿಸಿದ ಬಾಲಕೃಷ್ಣ,ರಮೇಶ್…..

Suddi Sante Desk
ಬಸ್ ಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು – ಉಸಿರು ನಿಲ್ಲಿಸಿದ ಬಾಲಕೃಷ್ಣ,ರಮೇಶ್…..

ವಿಜಯಪುರ

ಬೈಕ್‌ಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವಿ ಗೀಡಾದ ಘಟನೆ ವಿಜಯಪುರ ದಲ್ಲಿ ನಡೆದಿದೆ. ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ.ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ ಪ್ರಕಾಶ ಮಾಶ್ಯಾಳ (20) ಮೃತ ಬೈಕ್ ಸವಾರ ರಾಗಿದ್ದಾರೆ

ಅಪಘಾತಕ್ಕೆ ಬಸ್‌ ನ ಸವಾರ ಅತೀ ವೇಗವೆ ಕಾರಣ ಎಂದು ಪೊಲೀಸರ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುದ್ದಿ ಸಂತೆ ನ್ಯೂಸ್ ವಿಜಯಪುರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.