This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

CM ಭೇಟಿಯಾದ ಶಾಸಕ ಅಮೃತ ದೇಸಾಯಿ – ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ…..

WhatsApp Group Join Now
Telegram Group Join Now

ಬೆಂಗಳೂರು –

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಭೇಟಿಯಾದರು.ಬೆಂಗಳೂರಿನಲ್ಲಿ ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ವಿಷಯ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ಮಾಡಿದರು

ಈ ಒಂದು ಸಂದರ್ಭದಲ್ಲಿ ತವನಪ್ಪ ಅಷ್ಟಗಿ,ಹಾಗೂ KMF ಅಧ್ಯಕ್ಷರಾದ ಶಂಕರ ಮುಗದ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk