IAS ಅಧಿಕಾರಿಗಳ ವರ್ಗಾವಣೆ ಆಡಳಿತ ಯಂತ್ರಕ್ಕೆ ಮತ್ತೊಂದು ಮೇಜರ್ ಸರ್ಜರಿ ಮಾಡಿದ ರಾಜ್ಯ ಸರ್ಕಾರ…..

Suddi Sante Desk
IAS ಅಧಿಕಾರಿಗಳ ವರ್ಗಾವಣೆ ಆಡಳಿತ ಯಂತ್ರಕ್ಕೆ ಮತ್ತೊಂದು ಮೇಜರ್ ಸರ್ಜರಿ ಮಾಡಿದ ರಾಜ್ಯ ಸರ್ಕಾರ…..

ಬೆಂಗಳೂರು

IAS ಅಧಿಕಾರಿಗಳ ವರ್ಗಾವಣೆ ಆಡಳಿತ ಯಂತ್ರಕ್ಕೆ ಮತ್ತೊಂದು ಮೇಜರ್ ಸರ್ಜರಿ ಮಾಡಿದ ರಾಜ್ಯ ಸರ್ಕಾರ ಹೌದು

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭಗೊಂ  ಡಿದ್ದು ಎರಡು ದಿನಗಳ ಹಿಂದೆಯಷ್ಟೇ ಪೊಲೀಸ್ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದ ರಾಜ್ಯ ಸರ್ಕಾರ ಇದರ ಬೆನ್ನಲ್ಲೇ ಸಧ್ಯ ಮತ್ತೊಂದು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಯನ್ನು ಮಾಡಿದೆ.ಹೌದು ಲೋಕಸಭೆಯ ನೀತಿ ಸಂಹಿತ ಸಡಿಲಿಕೆಯಾಗುತ್ತಿದ್ದಂತೆ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು ಸಧ್ಯ IAS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ IAS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಮೂಲೆ ಮೂಲೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ 21 IAS ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮತ್ತೊಂದು ಮೇಜರ್ ಸರ್ಜರಿಯನ್ನು ಮಾಡಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.