This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

National News

ಆ ಶಾಲೆಯ ಮುಖ್ಯೋಪಾಧ್ಯಾಯ ಶಿಕ್ಷಕ ನಿಗಾಗಿ ಹುಡುಕಾಡುತ್ತಿರುವ ಪೊಲೀಸರು – ಕಾರಣ ಕೇಳಿದರೆ ಶಾಕ್ ಆಗತೀರಾ…..

WhatsApp Group Join Now
Telegram Group Join Now

ಉತ್ತರಪ್ರದೇಶ –

8ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಶಾಲೆಯಿಂದ ಹೊರಗೆ ಹಾಕಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಉತ್ತರ ಪ್ರದೇಶದ ಚಿಲುತಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾರ ಗ್ರಾಮದಲ್ಲಿ ನಡೆದಿದೆ.ಶಾಲೆಯಲ್ಲಿ ಶಿಕ್ಷಕರು ಥಳಿಸಿದ್ದು ಮಾತ್ರವಲ್ಲದೇ ಶಾಲೆಯಿಂದಲೂ ಹೊರಹಾಕಿದ್ದರಿಂದ ಅತಿಯಾಗಿ ನೊಂದಿದ್ದ ಬಾಲಕ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು ಮೃತ ಬಾಲಕ ಹಾಗೂ ಆತನ ತಮ್ಮ ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಸಹೋದರನಿಗೆ ಥಳಿಸಿದರು ಎಂಬ ಕಾರಣಕ್ಕೆ ಬಾಲಕ ಪ್ರತಿಭಟನೆ ನಡೆಸಿದ್ದನು. ಇದಾದ ಬಳಿಕ ಪ್ರಾಂಶುಪಾಲರ ಬಳಿಕ ಬಾಲಕನನ್ನು ಕೊಂಡೊಯ್ದು ಆತನಿಗೆ ಥಳಿಸ ಲಾಗಿತ್ತು.ಇದಾಗಿ ಒಂದು ದಿನದ ಬಳಿಕ ಬಾಲಕನ್ನು ಶಾಲೆ ಯಿಂದ ಹೊರ ಹಾಕಲಾಗಿತ್ತು.ಈ ಎಲ್ಲಾ ಘಟನೆಗಳಿಂದ ನೊಂದಿದ್ದ ಬಾಲಕ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂ ಡು ಸಾವನ್ನಪ್ಪಿದ್ದಾನೆ.ಬಾಲಕ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾನೆ.ಬಾಲಕ ಬರೆದಿರುವ ಡೆತ್ ನೋಟ್ ಹಾಗೂ ಬಾಲಕನ ತಂದೆ ನೀಡಿದ ದೂರನ್ನು ಆಧರಿಸಿ ಪೊಲೀಸರು ಶಾಲಾ ಪ್ರಾಂಶುಪಾಲ ತರಗತಿ ಶಿಕ್ಷಕ ಹಾಗೂ ಶಾಲೆಯ ಮ್ಯಾನೇಜರ್ ವಿರುದ್ಧ ಕೇಸ್ ದಾಖಲಾಗಿದೆ. ಶಾಲಾ ಮ್ಯಾನೇಜರ್ ನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಾಂಶುಪಾಲ ಹಾಗೂ ಶಿಕ್ಷಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.


Google News

 

 

WhatsApp Group Join Now
Telegram Group Join Now
Suddi Sante Desk