ರಾಜ್ಯದ ಸಾರಿಗೆ ನೌಕರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ – ಪ್ರತಿಭಟನೆ ಕರೆ ಬೆನ್ನಲ್ಲೇ ಎಸ್ಮಾ ಜಾರಿ ಮಾಡಿದ ರಾಜ್ಯ ಸರ್ಕಾರ…..

Suddi Sante Desk
ರಾಜ್ಯದ ಸಾರಿಗೆ ನೌಕರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ – ಪ್ರತಿಭಟನೆ ಕರೆ ಬೆನ್ನಲ್ಲೇ ಎಸ್ಮಾ ಜಾರಿ ಮಾಡಿದ ರಾಜ್ಯ ಸರ್ಕಾರ…..

ಬೆಂಗಳೂರು

ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿ ದಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿ ಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್ಟಿಸಿ ಶಾಕ್ ನೀಡಿದೆ. ಪ್ರತಿಭಟನೆ ನಡೆಸದಂತೆ ಕೆಎಸ್‌ಆರ್ಟಿಸಿ ವತಿಯಿಂದ ಎಸ್ಮಾ ಜಾರಿ ಮಾಡಲಾಗಿದೆ.

ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013ರ ಅಡಿ ಎಸ್ಮಾ ಜಾರಿ ಮಾಡಿದ್ದು, 6 ತಿಂಗಳು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಡಿಸೆಂಬರ್ 31ರವರೆಗೆ ನಿಗಮ ದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸ ಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.