This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

Sports News

ಮುಖ್ಯ ಶಿಕ್ಷಕ ನಿಧನ – ಹೃದಯಾ ಘಾತದಿಂದ ನಿಧನರಾದ ಗುರವಿಗೆ ನಾಡಿನ ಶಿಕ್ಷಕ ಬಂಧುಗಳಿಂದ ಭಾವಪೂರ್ಣ ಸಂತಾಪ…..

WhatsApp Group Join Now
Telegram Group Join Now

ಹುಣಸೂರು –

ಶಿಕ್ಷಕರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಹುಣಸೂರು ತಾಲ್ಲೂಕಿನ ಗಾವಡಗೆರೆ ಹೋಬಳಿಯಲ್ಲಿ ನಡೆದಿದೆ. ಗಾವಡಗೆರೆ ಕ್ಲಸ್ಟರಿನ ಜ್ಯೋತಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರಾದ ಉದಯ್ ಕುಮಾರ್ ನಿಧನರಾದ ಶಿಕ್ಷಕರಾಗಿದ್ದಾರೆ.ಹೃದಯಾಘಾತದಿಂದ ಇವರು ನಿಧನರಾ ಗಿದ್ದಾರೆ.

ಇವರ ಅಗಲಿಕೆಗೆ ಹುಣಸೂರು ತಾಲ್ಲೂಕಿನ ಸಮಸ್ತ ಶಿಕ್ಷಕ ಬಳಗದವರು ಹಾಗೇ ಶಾಲೆಯ ಶಿಕ್ಷಕರು ತೀವ್ರ ಸಂತಾಪ ವನ್ನು ಸೂಚಿಸಿದ್ದಾರೆ.ಇನ್ನೂ ಇವರ ಅಂತ್ಯಕ್ರಿಯೆಯು ಸ್ವಗ್ರಾಮ ರತ್ನಪುರಿ ಯಲ್ಲಿ ನಡೆಯಿತು ಇದರೊಂದಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ಅಗಲಿದ ಶಿಕ್ಷಕನಿಗೆ ಭಾವಪೂರ್ಣ ಸಂತಾಪವನ್ನು ಸೂಚಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk