This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ಧಾರವಾಡದ PWD ಕಚೇರಿ ಮುಂದೆ ಕರವೇ ಪ್ರತಿಭಟನೆ ಅಧಿಕಾರಿ ಭ್ರಷ್ಟಾಚಾರ ಆರೋಪ ಹೋರಾಟಕ್ಕೆ ಕುಳಿತ

WhatsApp Group Join Now
Telegram Group Join Now

ಧಾರವಾಡ –

ಧಾರವಾಡದ ಲೋಕೋಪಯೋಗಿ ಇಲಾಖೆ ಡಿವಿಜನ್ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಬಿ.ಚೌಡಣ್ಣವರ. ನವಲಗುಂದ ಎಇಇ ಸಿದ್ದಾಪುರ ಅವರ ಮೇಲೆ ಭ್ರಷ್ಟಾ ಚಾರ ಚಾರದ ಆರೋಪ ಕೇಳಿ ಬಂದಿದೆ.ಹೌದು ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಇದೀಗ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇದೀಗ ಪಿಡಬ್ಲುಡಿ ಕಚೇರಿ ಎದುರೇ ಧರಣಿ ಕುಳಿತಿದ್ದಾರೆ.

ಈ ಅಧಿಕಾರಿಗಳು ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದು ಅವರ ಮೇಲೆ ತನಿಖಾ ತಂಡ ರಚಿಸುವವರೆಗೂ ಧರಣಿ ನಿಲ್ಲುವುದಿಲ್ಲ ಎಂದು ಕರವೇ ಸ್ಪಷ್ಟಪಡಿಸಿದೆ.ಸರ್ಕಾರದ ಅನುದಾನ ದುರ್ಬಳಕೆ,ಗುತ್ತಿಗೆದಾರರಿಂದ ಲಕ್ಷಗಟ್ಟಲೇ ಕಮೀಷನ್ ಪಡೆಯುತ್ತಿರುವ ಈ ಅಧಿಕಾರಿಗಳು,ಕೋಟಿ ಕೋಟಿಗಟ್ಟಲೇ ಭ್ರಷ್ಟಾಚಾರವೆಸಗಿರುವ ಬಗ್ಗೆ ದಾಖಲೆಗಳು ಸಿಕ್ಕಿವೆ ಎಂಬ ಆರೋಪವನ್ನು ಮಾಡಿದ್ದಾರೆ.

ರಸ್ತೆಗಳ ನಿರ್ಮಾಣ,ದುರಸ್ತಿ ಕೆಲಸಗಳಲ್ಲಿ ಅಧಿಕಾರಿಗಳು ಸರ್ಕಾರದ ಹಣವನ್ನು ತಿಂದು ತೇಗಿದ್ದಾರೆ ಸರ್ಕಾರ ಕೂಡಲೇ ಇವರನ್ನು ಅಮಾನತ್ತು ಮಾಡಿ ಇವರ ಮೇಲೆ ವಿಚಾರಣಾ ತಂಡವನ್ನು ನೇಮಿಸಬೇಕು ಎಂದು ಕರವೇ ಆಗ್ರಹಿಸಿದೆ.


Google News

 

 

WhatsApp Group Join Now
Telegram Group Join Now
Suddi Sante Desk