This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

Local News

BJP ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ ದಿಂದ 8 ನೇ ಬಾರಿಗೆ ಅಖಾಡಕ್ಕೆ…..

WhatsApp Group Join Now
Telegram Group Join Now

ಧಾರವಾಡ –

ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಿದರು ಹೌದು ವಿಧಾನಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರು ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದ್ವಿಪ್ರತಿಯಲ್ಲಿ ನಾಮಪತ್ರಗಳನ್ನು ಪ್ರತ್ಯೇಕವಾಗಿ ಸಲ್ಲಿಸಿ ದರು.

ಮೊದಲ ಬಾರಿ ಸಲ್ಲಿಸುವಾಗ ಪತ್ನಿ ಹೇಮಲತಾ ಹೊರಟ್ಟಿ ಎನ್.ಎನ್.ಸವಣೂರ.ಎರಡನೇ ಬಾರಿ ನಾಮಪತ್ರ ಸಲ್ಲಿಸುವಾಗ ವಿ.ಎಸ್.ಹುದ್ದಾರ,ಶ್ಯಾಮ ಮಲ್ಲನಗೌಡರ ಇದ್ದರು.



Google News

 

 

WhatsApp Group Join Now
Telegram Group Join Now
Suddi Sante Desk