ನಾಡಿನ , ಅವಳಿ ನಗರದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು –ಶಾಸಕ ಅರವಿಂದ ಬೆಲ್ಲದ

Suddi Sante Desk

ಹುಬ್ಬಳ್ಳಿ

ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳನ್ನು ಹುಬ್ಬಳ್ಳಿ ಧಾರವಾಡ ಪಶ್ಚೀಮ ಕ್ಷೇತ್ರದ ಶಾಸಕರಾದ ಅರವಿಂದ ಚಂ ಬೆಲ್ಲದ ಅವರು ಕೊರಿದ್ದಾರೆ.

*ಸುದ್ದಿ ಸಂತೆ* ವೇಬ್ ನ್ಯೂಸ್ ಮೂಲಕ ನಾಡಿನ ಜನತೆಗೆ ಹಾಗೂ ಅವಳಿ ನಗರದ ಜನತಗೆ ಅದರಲ್ಲೂ ವಿಶೇಷವಾಗಿ ಕ್ತ್ರೇತ್ರದ ಮತದಾರ ಪ್ರಭುಗಳಿಗೆ ಪಕ್ಷದ, ಮುಖಂಡರಿಗೆ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಶುಭಾಶಯಗಳನ್ನು ಕೊರಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿ ಎಂದರೆ ಸಡಗರ-ಸಂಭ್ರಮ. ಅಂದಕಾರದಿಂದ ಬೆಳಕಿನೆಡೆಗೆ ಕರೆದೊಯ್ಯುವ ಹಬ್ಬ ದೀಪಾವಳಿ.

ಎಲ್ಲೆಲ್ಲೂ ಬೆಳಕನ್ನು ಹರಡುತ್ತಾ ಸಂಭ್ರಮದ ವಾತಾವರಣವನ್ನು ಹೆಚ್ಚಿಸುವ ಅತ್ಯಂತ ದೊಡ್ಡ ಹಬ್ಬ ದೀಪಾವಳಿ. ಐದು ದಿನಗಳ ಕಾಲ ಆಚರಿಸಲಾಗುವ ಈ ಒಂದು ಹಬ್ಬವು ಸದಾಕಾಲವೂ ಒಳ್ಳೇಯದನ್ನು ಮಾಡಲಿ ಎಂದು ಶಾಸಕರಾದ ಅರವಿಂದ ಬೆಲ್ಲದ ಶುಭಹಾರೈಸಿ ಶುಭಾಶಯಗಳನ್ನು ಹೇಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.