This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

20 ವರ್ಷಗಳಿಂದ ವಾಸಿಸುತ್ತಿರುವ ಅರ್ಹ ಬಡ ಫಲಾನುಭವಿಗಳಿಗೆ ಋಣಮುಕ್ತ ಪತ್ರಗಳನ್ನು ವಿತರಣೆ ಕ್ಷೇತ್ರದ ಜನರ ಕಣ್ಣೀರು ಒರೆಸಿದ ಶಾಸಕ ಅರವಿಂದ್ ಬೆಲ್ಲದ…..

WhatsApp Group Join Now
Telegram Group Join Now

ಹುಬ್ಬಳ್ಳಿ ಧಾರವಾಡ –

ಹುಬ್ಬಳ್ಳಿ -ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಹುಬ್ಬಳ್ಳಿ ಶಹರದ ಹಳೇ ತಾರೀಹಾಳ ಹಾಗೂ ಮೈಲಾರಲಿಂ ಗೇಶ್ವರ ನಗರ ಆಶ್ರಯ ಬಡಾವಣೆಯಲ್ಲಿ ಸುಮಾರು 20 ವರ್ಷಗಳಿಂದ ವಾಸಿಸುತ್ತಿರುವ ಅರ್ಹ ಬಡ ಫಲಾನುಭವಿ ಗಳಿಗೆ ಅಡಮಾನ ಋಣಮುಕ್ತ ಪತ್ರಗಳನ್ನು ವಿತರಿಸಲಾ ಯಿತು.

ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾಧ್ಯಕ್ಷರಾದ ಸಂಜಯ್ ಕಪಟಕರ್,ಮಂಡಲ ಅಧ್ಯಕ್ಷರಾದ ಬಸವರಾಜ್ ಗರಗ,ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ್, ವಿಜಯಾನಂದ ಶೆಟ್ಟಿ,ಮುಖಂಡರಾದ ಬಸವನಗೌಡ ಪಾಟೀಲ್,ಮಂಜುನಾಥ್ ಸಾರಾಪುರಿ,ಸುರೇಶ ಬದಾಮಿ, ಬಿ.ವೆಂಕಟೇಶ್,ಹನುಮಂತಪ್ಪ ಊಟಿ,ಈರಣ್ಣ ಪೂಜಾರ್, ಚಂದ್ರು ಸಂದಿಮಠ,ಹನುಮಂತ್ ಹರಿಜನ್ ಸೇರಿದಂತೆ ಇನ್ನಿತರರು ಹಾಗೂ ಮೂಲ ಫಲಾನುಭವಿಗಳು ಉಪಸ್ಥಿತ ರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk